ವಚನ - 11     
 
ಅಂಗವಿಸನನ್ಯಕ್ಕೆ ಹಿಂಗಿಹ ಮಾಯಕ್ಕೆ ಸಂದ ಸುಖವೆ ಶಿವನ ಅಂಘ್ರಿಗಾಗಿ, ಮಂಗಳ ಉರುತರ ಬೆಳಗು ಪ್ರಕಾಶಿಸುವ ನಿಸ್ಸಂಗ ಗುರುವು ಚೆನ್ನಬಸವಣ್ಣನು ಕಪಿಲಸಿದ್ಧಮಲ್ಲಿಕಾರ್ಜುನಾ.