ವಚನ - 166     
 
ತನ್ನ ಮುಟ್ಟಿ ನೀಡಿದುದೆ ಪ್ರಸಾದ, ತನ್ನ ಮುಟ್ಟ[ದೆ]ನೀಡಿದುದೆ ಓಗರ. ಲಿಂಗಕ್ಕೆ ಕೊಟ್ಟು ಕೊಂಡಡೆ ಪ್ರಸಾದಿ. ಇದು ಕಾರಣ-ಇಂತಪ್ಪ ಭೃತ್ಯಾಚಾರಿಗಲ್ಲದೆ ಪ್ರಸಾದವಿಲ್ಲ ಗುಹೇಶ್ವರಾ.