ವಚನ - 115     
 
ಅರಿವಿನ ಅರಿವು ಸಾಧ್ಯವಾಯಿತ್ತು ನಿಮ್ಮಿಂದ. ಕುರುಹಿನ ವಕ್ತ್ರವ ತಿಳಿಸಿದನಯ್ಯಾ. ಕಪಿಲಸಿದ್ಧಮಲ್ಲಿನಾಥಯ್ಯ, ಚೆನ್ನಬಸವಣ್ಣನಿಂದ ನಿಮಗೆ ಪ್ರಸನ್ನಮುಖವಾಯಿತ್ತಯ್ಯಾ.