ವಚನ - 144     
 
ಆತ್ಮತೇಜದಿಂದ ಹಣೆಗಣ್ಣ ತೆಗೆದಲ್ಲಿ, ಆತ್ಮಘಟವಳಿದವಂಗೆ, ಕಾಲಕಣ್ಣ ತೆಗೆದು ಹಣೆಗಣ್ಣ ಮುಚ್ಚಿದೆನೆಂಬ ಅಹಂಕಾರವಡಗಿಯಲ್ಲದೆ, ಕಪಿಲಸಿದ್ಧಮಲ್ಲಿಕಾರ್ಜುನಲಿಂಗಕ್ಕೊಳಗಲ್ಲ.