ವಚನ - 264     
 
ಈರೈದು ಸೀಮೆಯಿಂದಾರಯ್ಯ ಬಂದಾರೆ, ಓರಂತೆ ಅವರುವನು ನೀನೆಂಬೆನು; ಕಾರುಣ್ಯಾಕರ ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ, ಅವರ ದ್ವಾರಕಿಂಕರನಾಗಿಯಾನಿಪ್ಪೆನು.