ವಚನ - 337     
 
ಎಸೆವಡೆದ ಮೃಗದಂತೆ ಎನ್ನ ಮನ ಶಂಭುವೆ ಕಲ್ಲೆನ್ನದು ಮುಳ್ಳೆನ್ನದು. ಭಕ್ತಿಯೆಂಬ ಸಂಕಲೆಯನಿಕ್ಕೆನ್ನ ಮನಕ್ಕೆ ಕಪಿಲಸಿದ್ಧಮಲ್ಲಿಕಾರ್ಜುನಾ.