ವಚನ - 408     
 
ಕರದಲ್ಲಿ ಶಿವಲಿಂಗ ಉದರದಲ್ಲಿ ಅಗ್ನಿ ಪರಿಯಂತೆ ಪ್ರಸಾದಲಿಂಗ ಭವಿಸಿ, ತನುಮಲತ್ರಯವನು, ಘನಪಾಶವರ್ಗವನು, ನೆನಹಿಂದ ಸುಟ್ಟುದದು ಪರಿಯಂತರವುಯೆಯ್ದಿ. ಸಕಲವನು ತೋರುವಾ ಅಪ್ರಮಾಣ ಪ್ರಸಾದಲಿಂಗ ಕಪಿಲಸಿದ್ಧಮಲ್ಲಿಕಾರ್ಜುನಾ.