ವಚನ - 523     
 
ಜಗದಗಲದಲಿ ಹಬ್ಬಿ ಉಲಿವುತೈದುದೆ ಮಾಯೆ. ಅದ ಕೆಡಿಸಿ ಎನ್ನ ಹರುಷಿತನ ಮಾಡಿ ಉರುತರ ಕೈವಲ್ಯ ಪದವನಿತ್ತಾ ಗುರು ನೀನು ಕಪಿಲಸಿದ್ಧಮಲ್ಲಿಕಾರ್ಜುನದೇವ ಗುರುವಾದಿರಲೈ.