ವಚನ - 541     
 
ಜ್ಞಾನವೆ ಕಾರಣವಾಯಿತ್ತು ಭಕ್ತಿಯ ವ್ಯಕ್ತಿಗೆ. ನಿಷ್ಠಾಭಾವವೆ ಕಾರಣವಾಯಿತ್ತು ನಿಮ್ಮ ಒಲುಮೆಗೆ, ನಿಮ್ಮ ಸಮರಸಕ್ಕೆ ಕಪಿಲಸಿದ್ಧಮಲ್ಲಿಕಾರ್ಜುನಾ.