ವಚನ - 546     
 
ಜ್ಞಾನಿಗಳು ತಾವಾದ ಬಳಿಕ ಮುಕುರದ ಬಿಂಬದಂತಿರಬೇಕು. ಜ್ಞಾನಿಗಳು ತಾವಾದ ಬಳಿಕ ಜ್ಞಾನದಲ್ಲಿ ಕದಲದಂತಿರಬೇಕು. ಜ್ಞಾನಿಗಳು ತಾವಾದ ಬಳಿಕ ಸಂಶಯರಹಿತರಾಗಿರಬೇಕು ಕಪಿಲಸಿದ್ಧಮಲ್ಲಿಕಾರ್ಜುನಾ.