ವಚನ - 632     
 
ದೀಕ್ಷಾತ್ರಯದಲ್ಲಿ ಸಂಪನ್ನರಾಗಿ, ಪ್ರಸಾದದಲ್ಲಿ ಲೋಲುಪ್ತರಾಗಿ , ಜಂಗಮವೆ ಲಿಂಗವೆಂಬವರ ಸಂಗದೊಳಿರಿಸೆನ್ನ ಕಪಿಲಸಿದ್ಧಮಲ್ಲಿಕಾರ್ಜುನಲಿಂಗ ನಿಮ್ಮ ಧರ್ಮ.