ವಚನ - 774     
 
ಪ್ರಭುವಿನ ದಯದಿಂದ ಬಂದೆನಿಲ್ಲಿಗೆ ಇಷ್ಟಲಿಂಗದ ಮರ್ಮವನರಿದೆ. ಗುರು ಬಸವನ ದಯೆ, ಚೆನ್ನಬಸವನ ಕೃಪೆ. ಇದಕ್ಕೆ ಮಿಗಿಲಾಗಿ ಕಂಡು ಧನ್ಯನಾದೆ, ಕಪಿಲಸಿದ್ಧಮಲ್ಲಿಕಾರ್ಜುನಾ.