ವಚನ - 955     
 
ರೂಹಿಲ್ಲದ ನೆಲದಲ್ಲಿ ಸಸಿಯನೇಂ ಬೆಳೆವುದಯ್ಯಾ? ಭಯವಿಲ್ಲದವನಲ್ಲಿ ಭಕ್ತಿಯನೇಂ ಬೆಳೆವುದಯ್ಯಾ? ಭಯ ಕೆಟ್ಟಡೆ ಭಕ್ತಿ ಬಿಡುವುದು, ಮಹದೇವನೊಲ್ಲ ಕಪಿಲಸಿದ್ಧಮಲ್ಲಿನಾಥನಾ ಹೋ! ಅಯ್ಯಾ!