ವಚನ - 972     
 
ವಚನ ಪಾತಕಗಳಿಂದ ದೆಸೆಗೆಟ್ಟರು, ಕೆಲಬರು ವಚನದಿಂದಲೈದುವರಯ್ಯ ಐಕ್ಯವನು. ವಚನವೆ ನೆಲೆಯಾಗಿ ಚಿತ್ತ ದೊರಕೊಂಡಡೆ ಭಜಿಸುವ ಹಂಗು ಹರಿವುದೈ ಕಪಿಲಸಿದ್ಧಮಲ್ಲಿಕಾರ್ಜುನಾ.