ವಚನ - 1121     
 
ಹರಿ ಹತ್ತು ಭವ ಬಂದ; ಸಿರಿಯಾಗಿ ತೊಳಲಿತೈ ಉರಗ ಖೇಚರರನ್ನು ಒರಸಿತಯ್ಯಾ! ಕರುಣಾಕರನು ಕಪಿಲಸಿದ್ಧಮಲ್ಲೇಶ್ವರನ ಶರಣರಿಗೆ ಅಂಜಿ ಓಡಿದುದು ಮಾಯೆ.