ವಚನ - 1481     
 
ಸಾಕ್ಷಿ ತಾನೆಂದಡೆ ಶಮನ ಕಾರ್ಯಕ್ಕೆ ಶುಭದವಾಯಿತ್ತಯ್ಯಾ. ಸಾಕ್ಷಿ ತಾನಲ್ಲೆಂದಡೆ ಯಮನ ಕಾರ್ಯ ಬೀಳಾಯಿತ್ತಯ್ಯಾ. ಸಾಕ್ಷಿಯೆಂಬುದು ವೃತ್ತಿಯಲ್ಲಿ! ಒಲ್ಲರೀ ಮಹಿಮರು! ನಿವೃತ್ತಿಯಲ್ಲದೆಂತಯ್ಯಾ ಕಪಿಲಸಿದ್ಧಮಲ್ಲಿಕಾರ್ಜುನಾ?