ವಚನ - 1531     
 
ಕಲ್ಲು ಹಿಡಿದು ಅಲ್ಲಮನ ನೋಡುವೆವೆಂಬವರ ಖುಲ್ಲ ಮನುಜರೆಂಬೆ. ಕಲ್ಲು ಹಿಡಿದವರೆಲ್ಲ ಅಲ್ಲಮನಾಗಲು ಭವಬೀಜ ಇನ್ನೆಲ್ಲಿಯದಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.