ವಚನ - 1569     
 
ಬಂದ ದಾರಿ ಬಿಟ್ಟವನೆ ಜೀವನ್ಮುಕ್ತ ; ಬಂದ ದಾರಿ ಮೆಟ್ಟದವನೆ ಜೀವನ್ಮುಕ್ತ ; ಬಂದ ದಾರಿಯನರಿಯದವನೆ ಸಕಲ ಸಾಮ್ರಾಜ್ಯಪದಸ್ಥ ; ಕಪಿಲಸಿದ್ಧಮಲ್ಲಿಕಾರ್ಜುನನವನು.