ವಚನ - 1604     
 
ವಿದ್ಯೆ ಎಂದಡೆ ಭಾರತ-ರಾಮಾಯಣವಲ್ಲ. ಭಾರತವೆಂದಡೆ ಭರತದೇಶದಲ್ಲಿ ಜನಿಸಿ, ಕಾಮಿನಿಯರ ಸೋಗುಹಾಕಿ, ಆ ದೇಶಕ್ಕಧಿಪತಿಯಾದ ಕಥೆಯೆ ಭಾರತವಯ್ಯಾ. ರಾಮಾಯಣವೆಂದಡೆ, ಆದಿನಾರಾಯಣನು ಪೃಥ್ವಿಯೊಳು ಹುಟ್ಟಿ, ರಾಮನೆಂಬಭಿಧಾನವ ಧರಿಸಿ, ಸರ್ವರಂತೆ ಪ್ರಪಂಚವ ಮಾಡಿ, ರಾಕ್ಷಸರ ಗರ್ವವನಳಿದುದೆ ರಾಮಾಯಣ. ಮಾಡಿ ಉದ್ಧಟವಾದಲ್ಲಿ ಕಾಲಾಂತರದಲಾದರೂ ಕುರುಹಿನೊಳಗಾದವಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.