ವಚನ - 1611     
 
ಬಹಿರಂಗದದಲ್ಲಿ ಬಿಟ್ಟ ಮಹೇಶರು ಬ್ರಹ್ಮನ ವಂಶದವರು. ಅಂತರಂಗದಲ್ಲಿ ಬಿಟ್ಟ ಮಹೇಶರು ವಿಷ್ಣುವಿನ ವಂಶದವರು. ಎರಡರಲ್ಲಿ ಬಿಟ್ಟ ಮಹೇಶರು ಕಪಿಲಸಿದ್ಧಮಲ್ಲಿಕಾರ್ಜುನ-ಮಹಾದೇವಿಯ ಸಂಗದಿಂದ ಹುಟ್ಟಿದವರು ಕಾಣಾ, ಯೋಗಿನಾಥಾ.