ವಚನ - 1820     
 
ಸಾಕಾರದ ಲಕ್ಷ್ಯವದು ನಿರಾಕಾರದಲ್ಲಿ ಲೀನವಲ್ಲದೆ, ಸಾಕಾರದಲ್ಲಿ ಲೀನವಾಗಬಾರದು. ಕೀಟ-ಭ್ರಮರ ನ್ಯಾಯದಂತೆ ಚರಿಸಬಲ್ಲಡವನೆ ನಿರ್ದೇಹ ಜೀವನ್ಮುಕ್ತನಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.