ವಚನ - 1859     
 
ತಾನೊಮ್ಮೆ ಸ್ಥೂಲಕ್ಕೆ ಬಂದ ಬಳಿಕ, ಆತನ ನಾನು ಒಮ್ಮೆ ಸೊಮ್ಮಗೊಳಿಸಬೇಕು. ತಾನೊಮ್ಮೆ ಸಿದ್ಧನಾಗಿ ನಿಂದ ಬಳಿಕ, ಕಪಿಲಸಿದ್ಧಮಲ್ಲಿಕಾರ್ಜುನನ ಕೀಲ ತಿಳಿಸಬೇಕು, ಕೇದಾರಯ್ಯಾ.