ವಚನ - 1897     
 
ತಾನು ಮಾನವಂತನಾದಡೆ, ಅಹಂಕಾರದ ನಾಶದಲ್ಲಿ ಮರೆಯ ಮಾಡಿಕೊಂಡಿರ್ಪುದು ಬಹುಕರ ಲೇಸಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ.