ವಚನ - 253     
 
ತನು ಹೊರಗಿರಲು, ಪ್ರಸಾದ ಒಳಗಿರಲು ಏನಯ್ಯಾ ನಿಮ್ಮ ಮನಕ್ಕೆ ಮನ ನಾಚದು? ಪ್ರಾಣಕ್ಕೆ ಲಿಂಗದಲ್ಲಿ ಪ್ರಸಾದವ ಕೊಂಡಡೆ, ವ್ರತಕ್ಕೆ ಭಂಗ ಗುಹೇಶ್ವರಾ.