ವಚನ - 294     
 
ಸುಳಿವ ಸುತ್ತುವ ಮನದ ವ್ಯವಹರಣೆಯುಳ್ಳನ್ನಕ್ಕರ, ಅರಿಯೆನರಿಯೆ ನೆರೆ ಶಿವಪಥವ. ಗುಹೇಶ್ವರಲಿಂಗದ ನಿಜವನರಿದ ಬಳಿಕ ಅರಿಯೆನರಿಯೆ ಲೋಕದ ಬಳಕೆಯ.