ವಚನ - 296     
 
ಪರಿಮಳವಿದ್ದು ಗಮನಾಗಮನವಿಲ್ಲವಿದೇನೊ! ಬಯಲ ಸಿಡಿಲು ಹೊಯ್ದಡೆ ಹಿಂದೆ ಹೆಣನ ಸುಡುವರಿಲ್ಲ ಗುಹೇಶ್ವರಾ.