ವಚನ - 311     
 
ವಿರಹದಲುತ್ಪತ್ಯವಾದವರ, ಮಾಯದ ಬೇಳುವೆ ಹತ್ತಿತ್ತಲ್ಲಾ! ಸ್ವರೂಪ ನಿರೂಪವೆಂದರಿಯರು, ಹೆಸರಿಟ್ಟು ಕರೆವ ಕಷ್ಟವ ನೋಡಾ ಗುಹೇಶ್ವರಾ.