ವಚನ - 342     
 
ಕಾರ್ಯವನರಿಯರು ಕೊರತೆಯನರಿಯರು. ವಾಯಕ್ಕೆ ಬಳಲುವರು ತಾವು ಜ್ಞಾನಿಗಳೆಂದು. ತಾಯಿಯಿಲ್ಲದ ಮೂಲನ ತಲೆವಿಡಿಯಲರಿಯದೆ ದೇವರಾದೆವೆಂದಡೆ ನಾಚಿದೆನು ಗುಹೇಶ್ವರಾ.