ವಚನ - 538     
 
ಪರಿಣಾಮದೊಳಗೆ ಮನದ ಪರಿಣಾಮವೆ ಚೆಲುವು. ಸಂಗದೊಳಗೆ ಶರಣರ ಸಂಗವೆ ಚೆಲವು. ಕಾಯಗೊಂಡು ಹುಟ್ಟಿದ ಮೂಢರೆಲ್ಲರು ಸಾಯದ ಸಂಚವನರಿವುದೆ ಚೆಲುವು-ಗುಹೇಶ್ವರಾ.