ವಚನ - 997     
 
ಐದರ ಮಧ್ಯದ ಕಣ್ಣ ಕಾಡಿನೊಳಗೆ ಬಿದ್ದಿದಾವೆ ಈರೈದು ಹೆಣನು. ಬೆಂಬಳುವರು ಬಳಗ ಘನವಾದ ಕಾರಣ ಆ ಹೆಣನು ಬೇಯವು, ಕಾಡೂ ನಂದದು, ಮಾಡು ಉರಿಯಿತ್ತು ಗುಹೇಶ್ವರಾ.